ಮೊಂಟೆಪದವು:ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಮಹಾಸಭೆಯು ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಅಧ್ಯಕ್ಷ ಇರ್ಶಾದ್ ಮದನಿ ಮೊಂಟೆಪದವುರವರ ಅಧ್ಯಕ್ಷತೆಯಲ್ಲಿ ಎಸ್ಸೆಸ್ಸೆಫ್ ಮರಿಕ್ಕಳ ಶಾಖೆಯ ಕಛೇರಿಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸದಸ್ಯ ಸಯ್ಯದ್ ಖುಬೈಬ್ ತಂಙಳ್ ಮುನ್ನುಡಿ ಭಾಷಣ ಮಾಡಿದರು.
ಚುನಾವಣಾ ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ ತರಗತಿಯನ್ನು ನಡೆಸಿದರು.
ಗತ ವರ್ಷದ ವರದಿ ಹಾಗೂ ಲೆಕ್ಕ ಪತ್ರವನ್ನು ಮಂಡಿಸಿ,ಅನಮೋದಿಸಿದ ನಂತರ 2019 ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಅಧ್ಯಕ್ಷರಾಗಿ ಇರ್ಶಾದ್ ಮದನಿ ಮೊಂಟೆಪದವು,ಉಪಾಧ್ಯಕ್ಷರುಗಳಾಗಿ ಇಲ್ಯಾಸ್ ಪೊಟ್ಟೊಳಿಕೆ ಹಾಗೂ ಸರ್ಫಾಝ್ ಕಲ್ಲರ್ಭೆ,ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರ್ ಹಿಮಮಿ ಮೊಂಟೆಪದವು,ಕಾರ್ಯದರ್ಶಿಗಳಾಗಿ ಇರ್ಶಾದ್ ಮುದಸ್ಸಿರ್ ಹಾಗೂ ಜಾಬಿರ್ ತೋಟಾಲ್,ಕ್ಯಾಂಪಸ್ ಕಾರ್ಯದರ್ಶಿಯಾಗಿ ನೌಶಾದ್ ನಡುಪದವು,ಕೋಶಾಧಿಕಾರಿಯಾಗಿ ಶರೀಫ್ ವಿದ್ಯಾನಗರ,ಎಸ್.ಬಿ.ಎಸ್ ಕನ್ವೀನರಾಗಿ ನಾಝಿಮ್ ಮೊಂಟೆಪದವು,ಹೈಸ್ಕೂಲ್ ಕನ್ವೀನರಾಗಿ ಆಶಿಕ್ ಪಡಿಕ್ಕಲ್ ರವರುಗಳನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಮರಿಕ್ಕಳ ಶಾಖೆಯ ಅಧ್ಯಕ್ಷ ಅಝರ್ ಅಗಲ್ತಬೆಟ್ಟು,ಸಿರಾಜ್ ನಿಡ್ಮಾಡ್,ಹಾರಿಸ್ ಮಜಲ್,ಇಕ್ಬಾಲ್ ನಿಡ್ಮಾಡ್ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಉಪಾಧ್ಯಕ್ಷ ಶಂಶುದ್ದೀನ್ ಮೊಂಟೆಪದವು ಸ್ವಾಗತಿಸಿ,ನೂತನ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಹಿಮಮಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ