ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಬನಶಂಕರಿ ಸೆಕ್ಟರನ್ನು ಇತ್ತೀಚೆಗೆ ಮಡಿವಾಳ ಸಾವೊರಿ ಹೋಟೆಲ್ ನಲ್ಲಿ ಜಿಲ್ಲಾ ಕ್ಯಾಂಪಸ್ ಸೆಕ್ರೇಟರಿ ಶಬೀಬ್ ರವರ ನೇತೃತ್ವದಲ್ಲಿ ರಚಿಸಲಾಯಿತು.
ಅಧ್ಯಕ್ಷರಾಗಿ ಸಿದ್ದೀಕ್ ಸಖಾಫಿ ಬಾಜಾರು, ಪ್ರ.ಕಾರ್ಯದರ್ಶಿ ಮುಸ್ತಾಖ್ ಬಜ್ಪೆ, ಕೋಶಾಧಿಕಾರಿಯಾಗಿ ಸಂಶುದ್ದೀನ್ ಕಕ್ಕಿಂಜೆ, ಕ್ಯಾಂಪಸ್ ಸೆಕ್ರೇಟರಿ ಜುನೈದ್ ಯಾರಬ್ ನಗರ.
ಉಪಾಧ್ಯಕ್ಷರಾಗಿ ಅಬ್ದುಲ್ ಮಜೀದ್ ನಿಝಾಮಿ, ಅಝರುದ್ದೀನ್.ಕಾರ್ಯದರ್ಶಿಯಾಗಿ ಅಬೂಬಕ್ಕರ್, ಹನೀಫ್ ವಿಟ್ಲ ರವರನ್ನು ಆರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಶಾಫಿ ಸಅದಿ ಮೆಜೆಸ್ಟಿಕ್, ಅನ್ವರ್ ಮುಸ್ಲಿಯಾರ್, ಜಿಲ್ಲಾ ಕಾರ್ಯದರ್ಶಿ ಶಿಹಾಬ್ ಮಡಿವಾಳ, ಡಿವಿಷನ್ ಅಧ್ಯಕ್ಷ ಸಂಶುದ್ದೀನ್ ಅಝ್ಹರಿ ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ