ಎಉಪ್ಪಿನಂಗಡಿ ಡಿ,20:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಸೆಕ್ಟರ್ ಇದರ ವಾರ್ಷಿಕ ಮಹಾಸಭೆಯು ಸೆಕ್ಟರ್ ಅಧ್ಯಕ್ಷರಾಗಿದ್ದ ಅಬ್ದುರ್ರಝಾಖ್ ಲತೀಫಿ ಯವರ ಅಧ್ಯಕ್ಷತೆಯಲ್ಲಿ ಇಲ್ಲಿನ ಮಠ ನೂರುಲ್ ಉಲಮಾ ಫೌಂಡೇಶನ್ ನಲ್ಲಿ ನಡೆಯಿತು.ಸಭೆಯನ್ನು ಸೆಕ್ಟರ್ ಉಪಾಧ್ಯಕ್ಷರಾಗಿದ್ದ ಬಿಳಿಯೂರು ಅಶ್ರಫ್ ಸಅದಿ ಉದ್ಘಾಟನೆ ಮಾಡಿದರು.ಸೆಕ್ಟರ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಎಂ.ಎಂ ಮಹ್ ರೂಫ್ ಆತೂರು ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.ಇದೇ ಸಂದರ್ಭ
ವೀಕ್ಷಕರಾಗಿ ಆಗಮಿಸಿದ ಉಪ್ಪಿನಂಗಡಿ ಡಿವಿಶನ್ ನಾಯಕರಾದ ಮುಹಮ್ಮದ್ ಮಿಸ್ಭಾಹಿ ಕಡಬ,ಮಸೂದ್ ಸಅದಿ ಗಂಡಿಬಾಗಿಲು,ರಹ್ಮಾನ್ ಪದ್ಮುಂಜ ರವರ ನೇತೃತ್ವದಲ್ಲಿ ಹಾಲಿ ಸಮಿತಿಯನ್ನು ಬರ್ಕಾಸ್ತು ಮಾಡಿ ನೂತನ ಸಾಲಿನ ಸಮಿತಿ ರಚಿಸಲಾಯಿತು.ಅವುಗಳೆಂದರೆ,
ಅಧ್ಯಕ್ಷರಾಗಿ ಹಾರಿಸ್ ಸಖಾಫಿ ಕೆಮ್ಮಾರ,ಉಪಾಧ್ಯಕ್ಷರಾಗಿ ನಝೀರ್ ಮುಸ್ಲಿಯಾರ್,ರಹ್ಮಾನ್ ಮಠ. ಪ್ರಧಾನ ಕಾರ್ಯದರ್ಶಿಯಾಗಿ ಉನೈಸ್ ಅಹ್ಮದ್ ಕುಂತೂರು,ಜೊತೆ ಕಾರ್ಯದರ್ಶಿಗಳಾಗಿ ಸಿರಾಜ್ ಕುದ್ಲೂರು, ಹಮೀದ್ ಕರುವೇಲ್ ಕೋಶಾಧಿಕಾರಿಯಾಗಿ ನಾಸಿರ್ ಆತೂರು ಕ್ಯಾಂಪಸ್ ಕಾರ್ಯದರ್ಶಿಯಾಗಿ ಮುನವ್ವರ್ ಆತೂರು ಹಾಗೂ ಸದಸ್ಯರುಗಳಾಗಿ ರಝ್ಝಾಕ್ ಲತೀಫಿ ಕುಂತೂರು,ಎಂ.ಎಂ ಮಹ್ ರೂಫ್ ಆತೂರು,ಸಿರಾಜುದ್ದೀನ್ ಸಖಾಫಿ,ರಝಾ ಅಂಜದಿ ಉಪ್ಪಿನಂಗಡಿ,ಅಶ್ರಫ್ ಸಹದಿ ಬಿಳಿಯೂರು,ಜುನೈದ್ ಕೆಮ್ಮಾರ,ಸೈಫುಲ್ಲಾ ಗಂಡಿಬಾಗಿಲು,ಶಾಕಿರ್ ನೆಕ್ಕಿಲಾಡಿ,ಕೈಸ್ ಮಠ,ಫೈಝಲ್ ಕುಂತೂರು,ಶಾಹುಲ್ ಹಮೀದ್ ಕರುವೆಲ್,ನೌಫಲ್ ಬಂಡಾಡ್,ಇಮ್ತಿಯಾಝ್ ಬಿಳಿಯೂರು,ಅಶ್ರಫ್ ಬಿಳಿಯೂರು,ರಿಯಾಝ್ ಕರ್ವೆಲ್,ಮುಸ್ತಫಾ ಮುಸ್ಲಿಯಾರ್ ಗಂಡಿಬಾಗಿಲು,ಸಾನಿಫ್ ಕೆಮ್ಮಾರ ಇವರನ್ನು ಆಯ್ಕೆ ಮಾಡಲಾಯಿತು.
ಇದೇ ಸಂದರ್ಭ ಎಸ್ಸೆಸ್ಸೆಫ್ಫ್ ನಿಂದ ಎಸ್.ವೈ.ಎಸ್ ಗೆ ಪಾದಾರ್ಪಣೆಯಾದ ಆಸಿಫ್ ಆತೂರು ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಎಂ ಎಂ ಮಹ್ ರೂಫ್ ಆತೂರು ಸ್ವಾಗತಿಸಿ,ಸೆಕ್ಟರ್ ಪ್ರ.ಕಾರ್ಯದರ್ಶಿ ಉನೈಸ್ ಅಹ್ಮದ್ ವಂದಿಸಿದರು















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ