ಕುಂಬ್ರ : ಎಸ್ಸೆಸ್ಸಫ್ ಮೈದಾನಿಮೂಲೆ ಶಾಖೆ ಇದರ ವಾರ್ಷಿಕ ಮಹಾಸಭೆ ಎಸ್ಸೆಸ್ಸಫ್ ಮೈದಾನಿಮೂಲೆ ಶಾಖೆಯಲ್ಲಿ ರಫೀಕ್ ಇಮ್ದಾದಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸೆಕ್ಟರ್ ವೀಕ್ಷಕರಾಗಿ ಶಫೀಕ್ ಮಾಸ್ಟರ್ ತಿಂಗಳಾಡಿ, ಇಮ್ರಾನ್ ರೆಂಜಲಾಡಿ ಆಗಮಿಸಿ ಸಹಕರಿಸಿದರು.
ಎಸ್ಸೆಸ್ಸಫ್ ಮೈದಾನಿಮೂಲೆ ಶಾಖೆ ಯ ನೂತನ ಅಧ್ಯಕ್ಷರಾಗಿ ಜಮಾಲುದ್ದೀನ್ ಎನ್.ಕೆ, ಪ್ರಧಾನ ಕಾರ್ಯದರ್ಶಿಯಾಗಿ ಸಾದಿಕ್ ನೀರ್ಪಾಡಿ, ಕೋಶಾಧಿಕಾರಿಯಾಗಿ ಆಸಿಫ್ ನೀರ್ಪಾಡಿ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಆಶಿಕ್ ಉಜ್ರೋಡಿಯನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರನ್ನಾಗಿ ಹಾರಿಸ್ ಎನ್, ಮುನೀರ್ ಎನ್, ಜೊತೆ ಕಾರ್ಯದರ್ಶಿಗಳಾಗಿ ಸಹದ್ ಎಂ.ಎಂ, ಆಶಿಕ್ ಸಿ.ಹೆಚ್ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಫಾರೂಕ್ ಇ.ಎ , ಶಿಹಾಬುದ್ದೀನ್ ಎನ್.ಕೆ, ಅಸ್ಕರ್ ಎನ್, ಸಯೀದ್ ಎಂ.ಎಂ, ಇಲ್ಯಾಸ್ ಕೆ.ಎಂ, ಸಫ್ವಾನ್ ಉಜ್ರೋಡಿ, ಹನೀಫ್ ಮಾವಿನಡಿ, ನಾಸಿರ್ ಪಾರೆ ಇವರನ್ನು ಆರಿಸಲಾಯಿತು.
ಸಹದ್ ಸ್ವಾಗಿತಿಸಿ, ಆಶಿಕ್ ಉಜ್ರೋಡಿ ಧನ್ಯವಾದ ಸಲ್ಲಿಸಿದರು.

















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ