ಭಾರತೀಯ ಯುವ ಪೀಳಿಗೆಯ ಅಭ್ಯುದಯಕ್ಕಾಗಿ ಮರ್ಕಝು ಸ್ಸಖಾಫತಿ ಸ್ಸುನ್ನಿಯ್ಯಾದ ಹೊಸ ಚಿಂತನೆಯೆಂಬಂತೆ ,ಮರ್ಕಝ್ ರಾಷ್ಟ್ರೀಯ ಕಲಾ ಉತ್ಸವ Avenox-19 ಎಂಬ ಹೆಸರಿನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇದೇ ಬರುವ 4,5 ಜನವರಿ 2019 ರಂದುನಡೆಯಲಿದೆ,ಭಾರತದ ಉದ್ಯಾನ ನಗರಿಯಲ್ಲಿ ಮರ್ಕಿನ್ಸ್ ಆತಿಥ್ಯದೊಂದಿಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತದಾಧ್ಯಂತ ಮರ್ಕಝ್ನ ಅಧೀನದಲ್ಲಿ, ಕಾರ್ಯಾಚರಿಸುತ್ತಿರುವ ಧಾರ್ಮಿಕ-ಲೌಕಿಕ ಶಿಕ್ಷಣ ಸಂಸ್ಥೆಗಳಾದ ಮರ್ಕಿನ್ಸ್ ಬೆಂಗಳೂರು, ಮರ್ಕಝುಲ್ ಹಿದಾಯ ಕೊಡಗು, ಅಲ್ ನೂರ್ ಎಜ್ಯುಕೇಶನಲ್ ಸೆಂಟರ್ ಮೈಸೂರು, ಮದೀನತುನ್ನೂರ್ ಪೂನೂರ್ ಕೇರಳ , ಸತಕ್ ಎಜು ಝೋನ್ ಕೀಳಕ್ಕರೆ ತಮಿಳುನಾಡು, ತ್ವೈಬಾ ಗಾರ್ಡನ್ ಆಲ್ವಾರ್ ರಾಜಸ್ಥಾನ, ತೈಬಾ ಗಾರ್ಡನ್ ಪಶ್ಚಿಮ ಬಂಗಾಳ, ತ್ವೈಬಾ ಕಾಲೇಜ್ ಇಂದೋರ್ ಮಧ್ಯ ಪ್ರದೇಶ, ಅಡ್ವಾನ್ಸ್ಡ್ ಇಸ್ಲಾಮಿಕ್ ಇನ್ಸ್ಟಿಟ್ಯೂಟ್ ಗುಜರಾತ್ ಸೇರಿದ ಆಯ್ಕೆ ಮಾಡಲ್ಪಟ್ಟ ವಿವಿಧ ಸಂಸ್ಥೆಗಳ 2100 ರಷ್ಟು ವಿದ್ಯಾರ್ಥಿಗಳು 100 ಕ್ಕೂ ಮಿಕ್ಕ ಸ್ಪರ್ಧೆಗಳಲ್ಲಿ ಸ್ಪರ್ದಿಸಲಿದ್ದಾರೆ,ಎಂದು ಸಂಸ್ಥೆಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುತ್ತದೆ .















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ