ಪ್ರವಾದಿ ಮುಹಮ್ಮದ್ (ಸ.ಅ) ರವರನ್ನು ಕನ್ನಡ ಟಿವಿ ನಿರೂಪಕರೋರ್ವರು ಅನಗತ್ಯವಾಗಿ ಚರ್ಚೆಯೊಂದರಲ್ಲಿ ಎಳೆದು ತಂದು ನಿಂದನೆ ಮಾಡಿರುವುದು ಖಂಡನೀಯ ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ಹೇಳಿದ್ದಾರೆ.
ಸಾಹಿತಿ ಪ್ರೊ. ಭಗವಾನ್ ರವರು ರಾಮಾಯಣಕ್ಕೆ ಸಂಭಂದಿಸಿ ಬರೆದ ಕೃತಿಯಲ್ಲಿ ಸಮುದಾಯದ ಭಾವನೆಗೆ ಧಕ್ಕೆ ತರುವಂತಹ ವಿಚಾರಗಳಿದ್ದರೆ ಅದು ಖಂಡನೀಯ. ಆದರೆ ಈ ಕುರಿತು ಚರ್ಚೆಯಲ್ಲಿ ಪ್ರವಾದಿ ಮುಹಮ್ಮದ್ (ಸ.ಅ)ರವರ ಹೆಸರನ್ನು ಎಳೆದು ತಂದು ಅನಗತ್ಯವಾಗಿ ಧರ್ಮ ಧರ್ಮ ಗಳ ನಡುವೆ ಕೋಮು ಭಾವನೆಗಳನ್ನು ಸೃಷ್ಟಿಸುವ ಹುನ್ನಾರದಿಂದ ಇಂತಹ ನಿಂದನಾತ್ಮಕ ಚರ್ಚೆಯನ್ನು ನಡೆಸುತ್ತಿದೆ. ಇಂತಹ ಮಾಧ್ಯಮದವರನ್ನು ಸಮಾಜವು ಬಹಿಷ್ಕರಿಸಬೇಕಾಗಿದೆ ಎಂದು ಅಧ್ಯಕ್ಷರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ