ಪುತ್ತೂರು: ಡೆಮ್ಮಂಗರ ಇಮಾಂ ನವವಿ ಅಕಾಡೆಮಿ ಕ್ಯಾಂಪಸ್ ನಲ್ಲಿ ನಡೆದ ಶೈಖುನಾ ಸುಲೈಮಾನ್ ಉಸ್ತಾದರ ಶಿಷ್ಯಂದಿರ ಸಂಗಮದಲ್ಲಿ ಶೈಖುನಾರ ಗೌರವ ಸಾನಿಧ್ಯದಲ್ಲಿ ಎಸ್.ಎಂ ಅಬ್ದುರ್ರಝಾಖ್ ಸಅದಿ ಎಂ.ಎ ಉಸ್ತಾದರ ದರ್ಸ್ ಇಶಾಅತುಸ್ಸುನ್ನ ಹಳೆ ವಿಧ್ಯಾರ್ಥಿ ಸಂಘ ರೂಪೀಕರಿಸಲಾಯಿತು.
ಅಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಖ್ ಸಖಾಫಿ ಬಾಜಾರ್ ,ಪ್ರ.ಕಾರ್ಯದರ್ಶಿಯಾಗಿ ಅಬ್ದುಲ್ ರಶೀದ್ ಸಅದಿ ಪದ್ಮುಂಜ ,ಕೋಶಾಧಿಕಾರಿಯಾಗಿ ಅನ್ವರ್ ಮುಸ್ಲಿಯಾರ್ M.Com,B.ed ಅವರನ್ನು ನೇಮಿಸಲಾಯಿತು.
ಉಪಾಧ್ಯಕ್ಷರಾಗಿ ಇಸ್ಮಾಈಲ್ ಮನ್ಸೂರ್ ಅಹ್ಮದ್ ಸಅದಿ ಅಲ್ ಕಾಮಿಲಿ, ಅಬ್ದುಲ್ ಸಲೀಂ ನಈಮಿ ಬಾಜಾರ್ ಜೊತೆ ಕಾರ್ಯದರ್ಶಿಯಾಗಿ ಶಾಫಿ ಸಅದಿ ಬೋಳಿಯಾರ್, ಅಬ್ದುರ್ರಹ್ಮಾನ್ ಹುಮೈದಿ, ಕಾರ್ಯನಿರ್ವಾಹಕ ಕಾರ್ಯದರ್ಶಿಯಾಗಿ ಹಾಫಿಳ್ ತೌಸೀಫ್ ಮುಸ್ಲಿಯಾರ್ ಕೆಮ್ಮಾಣೆ ರವರನ್ನು ಆರಿಸಲಾಯಿತು.
ಕಾರ್ಯಕ್ರಮಕ್ಕೆ ಅಬ್ದುಲ್ ರಶೀದ್ ಸಅದಿ ಪದ್ಮುಂಜ, ಅನ್ವರ್ ಮುಸ್ಲಿಯಾರ್, ಶಾಫಿ ಸಅದಿ ಬೋಳಿಯಾರ್ ಶುಭ ಹಾರೈಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ