ಉಳ್ಳಾಲ:ಪ್ರವಾದಿ (ಸ.ಅ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಮಾಧ್ಯಮದ ಸಿದ್ದಾಂತಕ್ಕೆ ಅಗೌರವ ತೋರಿ,ಮುಸ್ಲಿಮರ ಭಾವನಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ದ ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ವತಿಯಿಂದ ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ಅಧ್ಯಕ್ಷ ಇಬ್ರಾಹಿಂ ಅಹ್ಸನಿ ಉಸ್ತಾದರ ನೇತೃತ್ವದಲ್ಲಿ ಕೋಣಾಜೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಈ ಸಮಯದಲ್ಲಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮೊಯಿದಿನ್ ಮೋರ್ಲ, ಸೆಕ್ಟರ್ ನಾಯಕರಾದ ಹಮೀದ್ ಬಂಡಸಾಲೆ, ಹಸೈನಾರ್ ಝುಹ್ರಿ ಮೋರ್ಲ, ಶರೀಫ್ ಕಲ್ಕಟ್ಟ, ಅನೀಸ್ ಕೊಳ್ಳರಕೋಡಿ, ಮುನೀರ್ ಕಲ್ಮಿಂಜ, ಝಾಹಿದ್ ಸಾರ್ತಬೈಲ್, ಶಬೀರ್ ಕೊಳ್ಳರಕೋಡಿ, ರಝೀನ್ ಕಲ್ಕಟ್ಟ, ಆಮಿರ್ ಕೊಳ್ಳರಕೋಡಿ,ಇರ್ಶಾದ್ ಮುಸ್ಲಿಯಾರ್ ಮಂಜನಾಡಿ, ಫಾರೂಕ್ ಸುನ್ನಂಗಳ, ಅಶ್ರಫ್ ಕಲ್ಕಟ್ಟ, ಹಕೀಂ ಮುಸ್ಲಿಯಾರ್ ಅನ್ಸಾರ್ ನಗರ, ಲತೀಫ್ ಮೋರ್ಲ, ಸಫ್ವಾನ್ ಕಲ್ಕಟ್ಟ. ಹಾಗೂ SYS ನಾಯಕರುಗಳಾದ ಇಸ್ಮಾಈಲ್ ಮೋರ್ಲ, ರೌಫ್ ಮೋರ್ಲ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ