ಮಾಣಿ :ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ)ರವರನ್ನು ನಿಂದನೆ ಮಾಡಿ ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗುವ ರೀತಿಯಲ್ಲಿ ವರ್ತಿಸಿ ಅಗೌರವ ತೋರಿದ್ದಲ್ಲದೇ ಮುಸ್ಲಿಮರ ಧಾರ್ಮಿಕ ಭಾವನೆಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುಧ್ಧ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಮಿತಿಯು ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿತು,

ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಅಧ್ಯಕ್ಷರಾದ ಸ್ವಾದಿಖ್ ಮುಈನಿ ಗಡಿಯಾರ್,ಉಪಾಧ್ಯಕ್ಷರಾದ ಹಾಫಿಳ್ ತೌಸೀಫ್ ಕೆಮ್ಮಾನ್, ಹಾಗೂ ಖಲಂದರ್ ಬುಡೋಳಿ, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಕೆ.ಪಿ ಖಲಂದರ್ ಪಾಟ್ರಕೋಡಿ ,ಸೆಕ್ಟರ್ ಕೋಶಾಧಿಕಾರಿ ಸಿದ್ಧೀಖ್ ಪೆರ್ನೆ, ಸೆಕ್ಟರ್ ಸದಸ್ಯ ಜಾಬಿರ್ ಮಿತ್ತೂರು,ಹಾಗೂ ಸಂಶುದ್ದೀನ್ ಉಸ್ತಾದ್ ಗಡಿಯಾರ್,ಜತೆಗಿದ್ದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ