ಮಾಣಿ : ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಮಾಣಿ ರೇಂಜ್ ಇದರ ವತಿಯಿಂದ ಮದ್ರಸಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನೊಳಗೊಂಡ “ಪ್ರತಿಭಾ ಸಂಗಮ” ಕಾರ್ಯಕ್ರಮವು ಆದಿತ್ಯವಾರ ಮಾಣಿ ದಾರುಲ್ ಇರ್ಶಾದ್ ವಠಾರದಲ್ಲಿ ನಡೆಯಿತು,ಮಾಣಿ ರೇಂಜ್ ಎಸ್ ಜೆ ಎಂ ಅಧ್ಯಕ್ಷರಾದ ಅಬೂಬಕರ್ ಸಖಾಫಿ ಗಡಿಯಾರ್ ರವರ ಅಧ್ಯಕ್ಷತೆಯಲ್ಲಿ,ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಆದಂ ಮದನಿ ಪುತ್ತೂರು ಪ್ರಾಸ್ತಾವಿಕ ಭಾಷಣ ಮಾಡಿದರು,ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿಯ ಪ್ರಿನ್ಸಿಪಾಲ್ ಟಿ ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಮುಖ್ಯ ಪ್ರಭಾಷಣ ನಡೆಸಿದರು,

ವೇದಿಕೆಯಲ್ಲಿ ಶರೀಫ್ ಸಖಾಫಿ ಮಾಣಿ,ಹನೀಫ್ ಸಖಾಫಿ ಸೂರ್ಯ,ನಾಸಿರ್ ಸಖಾಫಿ ಪೇರಮೊಗರು,ಜಬ್ಬಾರ್ ಮದನಿ ಪೇರಮೊಗರು,ಶರೀಫ್ ಝುಹ್ರಿ ಸತ್ತಿಕಲ್ಲು,ಹೈದರ್ ಸಖಾಫಿ ಕೆಮ್ಮಾನ್ ಕಜೆ,ಇಬ್ರಾಹಿಂ ಮದನಿ ಬುಡೋಳಿ,ರಫೀಕ್ ಮದನಿ ಬರಿಮಾರು,ಹಬೀಬ್ ಶೇರಾ,ಮುಂತಾದ ಹಲವಾರು ಉಲಮಾ ಉಮರಾ ನೇತಾರರು ಉಪಸ್ಥಿತರಿದ್ದರು,ಒಟ್ಟು ಒಂಭತ್ತು ಮದ್ರಸಾಗಳು ಭಾಗವಹಿಸಿದ್ದ ಪ್ರತಿಭಾ ಸಂಗಮದಲ್ಲಿ ಪ್ರಥಮ ಪೇರಮೊಗರು ಮದ್ರಸಾ ದ್ವಿತೀಯ ಕೆಮ್ಮಾನ್ ಕಜೆ ಮದ್ರಸಾ ತೃತೀಯ ಶೇರಾ ಮದ್ರಸಾ ಪ್ರಶಸ್ತಿಗಳನ್ನು ಪಡೆದುಕೊಂಡಿತು, ವೈಯಕ್ತಿಕ ಚಾಂಪಿಯನ್ ಗಳಾಗಿ ಇಯಾಝ್ ಕೆಮ್ಮಾನ್ ಕಜೆ,ಅಜ್ಮಲ್ ಮಾಣಿ,ಅಶ್’ಹರ್ ಪೇರಮೊಗರು ಪ್ರಶಸ್ತಿಗಳನ್ನು ಪಡೆದುಕೊಂಡರು,ಸಮಿತಿಯ ಕನ್ವೀನರ್ ಅಬ್ದುಲ್ ಲತೀಫ್ ಸಅದಿ ಶೇರಾ ಸ್ವಾಗತಿಸಿದರು,ದಾರುಲ್ ಇರ್ಶಾದ್ ಅಧ್ಯಾಪಕರಾದ ನಝೀರ್ ಅಹ್ಮದ್ ಅಮ್ಜದಿ ಸರಳಿಕಟ್ಟೆ ಧನ್ಯವಾದ ಸಮರ್ಪಿಸಿದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ