ಉಜಿರೆ: SSF ಉಜಿರೆ ಸೆಕ್ಟರ್ ಇದರ ವಾರ್ಷಿಕ ಮಹಾಸಭೆಯು 22-12-2018 ರಂದು SSF ಸೆಕ್ಟರ್ ಕಛೇರಿ,ಉಜಿರೆಯಲ್ಲಿ ಸೆಕ್ಟರ್ ಅಧ್ಯಕ್ಷ ಅಶ್ರಫ್ ಉಜಿರೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
SSF ಬೆಳ್ತಂಗಡಿ ಅಧ್ಯಕ್ಷರಾದ MAM ಕಾಸಿಂ ಮುಸ್ಲಿಯಾರ್ ಮಾಚಾರು ಸಭೆಯನ್ನು ಉದ್ಘಾಟಿಸಿದರು. 2017-18 ನೇ ಸಾಲಿನ ವಾರ್ಷಿಕ ವರದಿಯನ್ನು ಅನ್ವರ್,ಬೆಳಾಲು ಹಾಗೂ ಲೆಕ್ಕಪತ್ರವನ್ನು ಮುಹಮ್ಮದ್ ಅಲಿ,ಕುಕ್ಕಾವು ಮಂಡಿಸಿದರು.
SSF ಕರ್ನಾಟಕ ರಾಜ್ಯ ಕಾರ್ಯದರ್ಶಿಯಾದ ಹಾಫಿಲ್ ಸುಫಿಯಾನ್ ಸಖಾಫಿ ಸಂಘಟನೆಯ ಕಾರ್ಯ ವೈಖರಿಗಳ ಬಗ್ಗೆ ಅರ್ಥವತ್ತಾಗಿ ವಿವರಿಸಿದರು.

2018-19 ಸಾಲಿನ ನೂತನ ಪದಾಧಿಕಾರಿಗಳು
ಅಧ್ಯಕ್ಷರಾಗಿ ಇಕ್ಬಾಲ್,ಮಾಚಾರು ಉಪಾಧ್ಯಕ್ಷರಾಗಿ ಹಮೀದ್ ಸಅದಿ ಕುಕ್ಕಾವು, ಅಶ್ರಫ್ ನೆರಿಯ, ಪ್ರ.ಕಾರ್ಯದರ್ಶಿಯಾಗಿ ಮುಹಮ್ಮದ್ ಮುಬೀನ್ ಉಜಿರೆ, ಜೊತೆ ಕಾರ್ಯದರ್ಶಿಗಳು ಸಿದ್ದೀಕ್ ಮುಂಡಾಜೆ, ಬಾಸಿತ್ ಬೆಳಾಲು. ಕೋಶಾಧಿಕಾರಿಯಾಗಿ ಸಿದ್ದೀಕ್ ಕಾಜೂರು, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಫೀಕ್ ಉಜಿರೆ ಸಹಿತ 21 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆರಿಸಲಾಯಿತು.
ಸಭೆಯಲ್ಲಿ SSF ಬೆಳ್ತಂಗಡಿ ಡಿವಿಷನ್ ಜೊತೆ ಕಾರ್ಯದರ್ಶಿ ಶರೀಫ್ ನಾವೂರು,KCF ರಾಷ್ಟ್ರೀಯ ಸಾಂತ್ವನ ವಿಭಾಗದ ಚೇರ್ ಮೆನ್ ಸಲೀಂ ಕನ್ಯಾಡಿ, ಮಲ್ಜಅ್ ಜನರಲ್ ಮ್ಯಾನೇಜರ್ ಮೆಹಬೂಬ್ ಸಖಾಫಿ,ಕಿನ್ಯ ಸಹಿತ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು. ಸೆಕ್ಟರ್ ಪ್ರ.ಕಾರ್ಯದರ್ಶಿ ಅನ್ವರ್ ಬೆಳಾಲು ಸ್ವಾಗತಿಸಿ, ಮುಹಮ್ಮದ್ ಮುಬೀನ್ ಉಜಿರೆ ಧನ್ಯವಾದಗೈದರು.
ವರದಿ: ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ