ಉಡುಪಿ : ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ಇದರ ಅದೀನದಲ್ಲಿರುವ ಮಣಿಪಾಲ ಸೆಕ್ಟರ್ ಇದರ ವಾರ್ಷಿಕ ಮಹಾಸಭೆ ಹಾಗೂ 2019/20 ರ ಸಾಲಿನ ನೂತನ ಸಮಿತಿ ರಚನೆಯು ಇತ್ತೀಚೆಗೆ ದಾರುಸ್ಸಲಾಂ ಮದ್ರಸ ಹೂಡೆ ಇಲ್ಲಿ ನಡೆಸಲಾಯಿತು.
ಸೆಕ್ಟರ್ ಅಧ್ಯಕ್ಷರಾದ ಸೈಯದ್ ಯೂಸುಪ್ ತಂಙಳ್ ಹೊಡೆ ಇವರ ಅಧ್ಯಕ್ಷತೆಯಲ್ಲಿ ಮೇಲ್ಘಟಕದ ವೀಕ್ಷಕರಾಗಿ ಆಗಮಿಸಿದ ರಝಾಕ್ ಉಸ್ತಾದ್ ದುವಾ ಮಾಡಿ ಉದ್ಘಾಟಿಸಿದರು.ಸೆಕ್ಟರ್ ಕಾರ್ಯದರ್ಶಿ ಇಮ್ತಿಯಾಝ್ ಸಂತೋಷ್ ನಗರ ಸ್ವಾಗತಿಸಿ, ವರದಿ ಹಾಗು ಲೆಕ್ಕಪತ್ರ ಮಂಡಿಸಿದರು. ಮೇಲ್ಘಟಕದ ಚುನಾವಣಾಧಿಕಾರಿಯಾದ ನಾಸೀರ್ ಭದ್ರಗಿರಿ ಸಂಘಟನಾ ಮಾಹಿತಿ ನೀಡಿದರು. ಡಿವಿಷನ್ ಕಾರ್ಯದರ್ಶಿ ನಝೀರ್ ಸಾಸ್ತಾನ ಸಭೆಯ ನೇತ್ರತ್ವ ವಹಿಸಿದರು.

ನಂತರ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ- ಶಾಹುಲ್ ದೊಡ್ಡಣಗುಡ್ಡೆ, ಪ್ರ.ಕಾರ್ಯದರ್ಶಿಯಾಗಿ-ಅನ್ಸಾರ್ ಸಂತೋಷ್ ನಗರ, ಕೋಶಾಧಿಕಾರಿಯಾಗಿ-ಫಾಯಿಝ್ ಹೊಡೆ, ಉಪಾಧ್ಯಕ್ಷರಾಗಿ-ಬಿಲಾಲ್ ಮಲ್ಪೆ, ಜೊತೆ ಕಾರ್ಯದರ್ಶಿಯಾಗಿ- ಇಮ್ತಿಯಾಝ್ ಸಂತೋಷ್ ನಗರ, ಕ್ಯಾಂಪಸ್ ಕಾರ್ಯದರ್ಶಿಯಾಗಿ-ಸಿಹಾನ್ ಹೂಡೆ ಇವರನ್ನು ಆರಿಸಲಾಯಿತು.
ಡಿವಿಷನ್ ಕೌನ್ಸಿಲ್ ಸದಸ್ಯರಾಗಿ-ಸಯ್ಯಿದ್ ಯೂಸುಫ್ ಹೂಡೆ, ಫಯಾಝ್ ಹೂಡೆ, ಇಮ್ತಿಯಾಝ್, ಅನ್ಸಾರ್, ಸಿದ್ದೀಕ್ ಸಂತೋಷ್ ನಗರ, ಶಾಹುಲ್, ಅಬ್ದುರ್ರಹ್ಮಾನ್ ಸಅದಿ, ಪಾರೂಕ್ ಪಿ.ಕೆ, ದೊಡ್ಡಣಗುಡ್ಡೆ, ಬಿಲಾಲ್ ಮಲ್ಪೆ, ನವಾಝ್ ಉಡುಪಿ, ಸಮೀರ್ ಮಿಸ್ಬಾಹಿ ನೇಜಾರು, ಇವರನ್ನು ಆರಿಸಲಾಯಿತು. ಸೆಕ್ಟರ್ ನೂತನ ಕಾರ್ಯದರ್ಶಿ ಅನ್ಸಾರ್ ಸಂತೋಷ್ ನಗರ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ