ದುಬೈ: “ನಾನು ಮನ್ ಕಿ ಬಾತ್ ಕೇಳಲು ಬಂದಿಲ್ಲ. ಬದಲಿಗೆ ನಿಮ್ಮ ನಿಜವಾದ ಮನದ ಮಾತು ಆಲಿಸಲು ಬಂದಿದ್ದೇನೆ. ನಿಮಗೆ ಯಾವುದೇ ಸಮಸ್ಯೆಯಿದ್ದರೂ ನನ್ನ ಬಳಿ ಹಂಚಿಕೊಳ್ಳಿ. ನಾನು ನಿಮ್ಮ ಸಮಸ್ಯೆಗೆ ಪರಿಹಾರ ನೀಡಲು ಪ್ರಯತ್ನಿಸುತ್ತೇನೆ” ಇದು ರಾಹುಲ್ ಗಾಂಧಿ ದುಬೈಯಲ್ಲಿ ಇಂದು ಮಾಡಿದ ಭಾಷಣದ ತುಣುಕು.
ಎರಡು ದಿನಗಳ ದುಬೈ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅನಿವಾಸಿ ಭಾರತೀಯರ ನೆರವಿಗೆ ಧಾವಿಸುವುದಾಗಿ ಹೇಳಿದ್ದಾರೆ.
Yes
Jai congress