ಚಿಕ್ಕಮಗಳೂರು-ಹಾಸನ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ ಇಂದು ಬೆಳಗ್ಗೆ ಚಿಕ್ಕಮಗಳೂರು ಬದ್ರಿಯ್ಯ ಮಸೀದಿ ನೆಕ್ಕಿಲಾಡಿ ಉಸ್ತಾದ್ ವೇದಿಕೆಯಲ್ಲಿ ಉಜ್ವಲವಾಗಿ ಆರಂಭಗೊಂಡಿತು. SYS ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಅಸ್ಸಯ್ಯಿದ್ ಉಪ್ಪಳ್ಳಿ ತಂಙಳ್ ದುಆ ಮಾಡಿ ಶುಭ ಹಾರೈಸಿದರು.
ಸ್ಥಳೀಯ ಮಸ್ಜಿದ್ ಗೌರವಾಧ್ಯಕ್ಷ ಖಲಂದರ್ ಹಾಜಿ, ಧ್ವಜಾರೋಹಣ ಗೈದರು. SSF ರಾಜ್ಯ ಸದಸ್ಯ ಹುಸೈನ್ ಸಅದಿ ಹೊಸ್ಮಾರು ಉದ್ಘಾಟಿಸಿದರು.
SJM ಜಿಲ್ಲಾಧ್ಯಕ್ಷ ಇಬ್ರಾಹಿಂ ಸ ಅದಿ ಅಧ್ಯಕ್ಷತೆ ವಹಿಸಿದ್ದರು.

SYS ರಾಜ್ಯ ಕೋಶಾಧಿಕಾರಿ ಯೂಸುಫ್ ಹಾಜಿ, ಅಬ್ದುಲ್ಲಾ ಹಾಜಿ ಬದ್ರಿಯ್ಯ, SSF ರಾಜ್ಯ ಮತ್ತು ಜಿಲ್ಲಾ ನಾಯಕರಾದ ಉಸ್ಮಾನ್ ಹಂಡುಗುಳಿ, ಸಯ್ಯಿದ್ ಅಲೀ, ಅಬೂಸ್ವಾಲಿಹ್ ಸಖಾಫಿ, ಹಾಸನ ಜಿಲ್ಲಾಧ್ಯಕ್ಷ ರಝಾಖ್ ಸಖಾಫಿ, ಸಿದ್ದೀಖ್ ಸಖಾಫಿ ಅರೆಹಳ್ಳಿ ಝಕರಿಯ್ಯಾ ಮುಸ್ಲಿಯಾರ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ