ಚಿಕ್ಕಮಗಳೂರು-ಹಾಸನ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ ಇಂದು ಬೆಳಗ್ಗೆ ಚಿಕ್ಕಮಗಳೂರು ಬದ್ರಿಯ್ಯ ಮಸೀದಿ ನೆಕ್ಕಿಲಾಡಿ ಉಸ್ತಾದ್ ವೇದಿಕೆಯಲ್ಲಿ ಉಜ್ವಲವಾಗಿ ಆರಂಭಗೊಂಡಿತು. SYS ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಅಸ್ಸಯ್ಯಿದ್ ಉಪ್ಪಳ್ಳಿ ತಂಙಳ್ ದುಆ ಮಾಡಿ ಶುಭ ಹಾರೈಸಿದರು.
ಸ್ಥಳೀಯ ಮಸ್ಜಿದ್ ಗೌರವಾಧ್ಯಕ್ಷ ಖಲಂದರ್ ಹಾಜಿ, ಧ್ವಜಾರೋಹಣ ಗೈದರು. SSF ರಾಜ್ಯ ಸದಸ್ಯ ಹುಸೈನ್ ಸಅದಿ ಹೊಸ್ಮಾರು ಉದ್ಘಾಟಿಸಿದರು.
SJM ಜಿಲ್ಲಾಧ್ಯಕ್ಷ ಇಬ್ರಾಹಿಂ ಸ ಅದಿ ಅಧ್ಯಕ್ಷತೆ ವಹಿಸಿದ್ದರು.

SYS ರಾಜ್ಯ ಕೋಶಾಧಿಕಾರಿ ಯೂಸುಫ್ ಹಾಜಿ, ಅಬ್ದುಲ್ಲಾ ಹಾಜಿ ಬದ್ರಿಯ್ಯ, SSF ರಾಜ್ಯ ಮತ್ತು ಜಿಲ್ಲಾ ನಾಯಕರಾದ ಉಸ್ಮಾನ್ ಹಂಡುಗುಳಿ, ಸಯ್ಯಿದ್ ಅಲೀ, ಅಬೂಸ್ವಾಲಿಹ್ ಸಖಾಫಿ, ಹಾಸನ ಜಿಲ್ಲಾಧ್ಯಕ್ಷ ರಝಾಖ್ ಸಖಾಫಿ, ಸಿದ್ದೀಖ್ ಸಖಾಫಿ ಅರೆಹಳ್ಳಿ ಝಕರಿಯ್ಯಾ ಮುಸ್ಲಿಯಾರ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ