ಚಿಕ್ಕಮಗಳೂರು-ಹಾಸನ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ ಇಂದು ಬೆಳಗ್ಗೆ ಚಿಕ್ಕಮಗಳೂರು ಬದ್ರಿಯ್ಯ ಮಸೀದಿ ನೆಕ್ಕಿಲಾಡಿ ಉಸ್ತಾದ್ ವೇದಿಕೆಯಲ್ಲಿ ಉಜ್ವಲವಾಗಿ ಆರಂಭಗೊಂಡಿತು. SYS ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಅಸ್ಸಯ್ಯಿದ್ ಉಪ್ಪಳ್ಳಿ ತಂಙಳ್ ದುಆ ಮಾಡಿ ಶುಭ ಹಾರೈಸಿದರು.
ಸ್ಥಳೀಯ ಮಸ್ಜಿದ್ ಗೌರವಾಧ್ಯಕ್ಷ ಖಲಂದರ್ ಹಾಜಿ, ಧ್ವಜಾರೋಹಣ ಗೈದರು. SSF ರಾಜ್ಯ ಸದಸ್ಯ ಹುಸೈನ್ ಸಅದಿ ಹೊಸ್ಮಾರು ಉದ್ಘಾಟಿಸಿದರು.
SJM ಜಿಲ್ಲಾಧ್ಯಕ್ಷ ಇಬ್ರಾಹಿಂ ಸ ಅದಿ ಅಧ್ಯಕ್ಷತೆ ವಹಿಸಿದ್ದರು.

SYS ರಾಜ್ಯ ಕೋಶಾಧಿಕಾರಿ ಯೂಸುಫ್ ಹಾಜಿ, ಅಬ್ದುಲ್ಲಾ ಹಾಜಿ ಬದ್ರಿಯ್ಯ, SSF ರಾಜ್ಯ ಮತ್ತು ಜಿಲ್ಲಾ ನಾಯಕರಾದ ಉಸ್ಮಾನ್ ಹಂಡುಗುಳಿ, ಸಯ್ಯಿದ್ ಅಲೀ, ಅಬೂಸ್ವಾಲಿಹ್ ಸಖಾಫಿ, ಹಾಸನ ಜಿಲ್ಲಾಧ್ಯಕ್ಷ ರಝಾಖ್ ಸಖಾಫಿ, ಸಿದ್ದೀಖ್ ಸಖಾಫಿ ಅರೆಹಳ್ಳಿ ಝಕರಿಯ್ಯಾ ಮುಸ್ಲಿಯಾರ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ