ಅಜ್ಮಾನ್ : ಕರ್ನಾಟಕದ ಮುಸ್ಲಿಮರ ಧಾರ್ಮಿಕ ಶೈಕ್ಷಣಿಕ ರಾಜಕೀಯ ಸಾಮಾಜಿಕ ಸ್ಥಿತಿಗತಿಗಳ ಪ್ರಸಕ್ತ ವರದಿಯನ್ನು ಮುಂದಿಟ್ಟು ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ಗುರಿಯನ್ನಿಟ್ಡುಕೊಂಡು ಜನವರಿ 27 ರಂದು ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಹಳೆ ಹಜ್ ಕ್ಯಾಂಪ್ ಮೈದಾನದಲ್ಲಿ ನೂತನವಾಗಿ ರೂಪುಗೊಳ್ಳುವ ಕರ್ನಾಟಕ ಮುಸ್ಲಿಂ ಜಮಾ ಅತ್ ನ ಪೋಸ್ಟರನ್ನು ಪ್ರಮುಖ ಅಂತರಾಷ್ಟ್ರೀಯ ಉದ್ಯಮಿ , ಕೊಡುಗೈ ದಾನಿ, ವೈದ್ಯಕೀಯ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಗಲ್ಫ್ ಮೆಡಿಕಲ್ ಕಾಲೇಜಿನ ಸಾರಥಿ ತುಂಬೆ ಮೊಯಿದಿನ್ ಹಾಜಿ ಅಜ್ಮಾನ್ ನಲ್ಲಿ ಬಿಡುಗಡೆಗೊಳಿಸಿದರು.
ಮುಸ್ಲಿಂ ಜಮಾ ಅತ್ ರಾಜ್ಯ ಕೋ ಅರ್ಡಿನೇಟರ್ ಮಾಜಿ ರಾಜ್ಯ ವಕ್ಫ್ ಸದಸ್ಯ ಮೌಲಾನಾ ಶಾಫಿ ಸ ಅದಿ ಬೆಂಗಳೂರು, ಅನಿವಾಸಿ ಉದ್ಯಮಿಗಳಾದ ಬಿಲಾಲುದ್ದೀನ್ ,ಮುಹಮ್ಮದ್ ಶಬೀರ್ ಮುಂತಾದವರು ಉಪಸ್ಥಿತಿಯಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ