ದೊಹಾ: ಅಲ್ ಖಾದಿಸ ಕಾವಳಕಟ್ಟೆ ಇದರ ಖತರ್ ರಾಷ್ಟ್ರೀಯ ಸಮಿತಿ ವತಿಯಿಂದ ಶೈಖ್ ರಿಫಾಯೀ ಸ್ಮರಣಾರ್ಥ ರಹಮ್ ಕಾನ್ಫರೆನ್ಸ್ ಜನವರಿ 18 ಶುಕ್ರವಾರ ಮಧ್ಯಾಹ್ನ ಬಿನ್ ಒಮ್ರಾನ್ ಗಾರ್ಡನ್ ವಿಲ್ಲೇಜ್ ಹೋಟೆಲ್ ನಲ್ಲಿ ನಡೆಯಲಿದೆ.

ಅಲ್ ಖಾದಿಸ ಖತರ್ ಸಮಿತಿ ಅಧ್ಯಕ್ಷ ಕಬೀರಾಕ ದೇರಳಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ.
ಅಲ್ ಖಾದಿಸ ಶಿಲ್ಪಿ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಹಾಗೂ ಅಲ್ ಖಾದಿಸ CIS ಪ್ರಾಂಶುಪಾಲರಾದ ಹಾಫಿಲ್ ಸುಫ್ಯಾನ್ ಸಖಾಫಿ ಮುಖ್ಯಭಾಷಣ ಮಾಡುವರು.
KCF ಖತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಅಬ್ದುರ್ರಹೀಂ ಸಅದಿ, ಹಾಫಿಲ್ ಉಮರುಲ್ ಫಾರೂಖ್ ಸಖಾಫಿ, ಇಸ್ಹಾಖ್ ನಿಝಾಮಿ, ಹಾಗೂ ಇನ್ನಿತರ ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ