ಮುಡಿಪು: ಪ್ರಮುಖ ಸುನ್ನೀ ಕಾರ್ಯಕರ್ತ ಬಿ.ಕೆ.ಫಾರೂಖ್ ಮದನಿ ಮುಡಿಪು ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ.
ಕಾಸರಗೋಡಿನ ಚಟ್ಟಂಚಾಲ್ ಎಂಬಲ್ಲಿ ಇಂದು ಮಧ್ಯಾಹ್ನ ನಡೆದ ಸರಣಿ ಅಪಘಾತದಲ್ಲಿ ಲಾರಿಯೊಂದು ಮದನಿಯವರು ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡದ ಪರಿಣಾಮ ಗಂಭೀರ ಗಾಯಗೊಂಡು ಇಹಲೋಕ ತ್ಯಜಿಸಿದ್ದಾರೆ.

ಮೃತ ಮದನಿಯವರ ಮಯ್ಯಿತ್ ಸಂಜೆ ವೇಳೆ ಮುಡಿಪುವಿನ ಸ್ವಗ್ರಹ ತಲುಪಲಿದ್ದು, ರಾತ್ರಿ ಗೌಸಿಯಾ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಯಲಿದೆ















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್